Research

ಸಂಶೋಧನೆ
ಹರ್ಷ ತಂದ ಸಂದರ್ಶನ

ಹರ್ಷ ತಂದ ಸಂದರ್ಶನ

ಡಿ. ಎಸ್. ಶ್ರೀಧರ ಹಿರಿಯ ಪ್ರಸಂಗ ಕವಿ ಕಲಾವಿದ ಪ್ರಾ. ಡಿ ಎಸ್ ಶ್ರೀಧರರ ಸಂದರ್ಶನ. ರಾಘವೇಂದ್ರ ಕಟ್ಟಿನ ಕೆರೆ ಕೆನಡಾ, ಇವರಿಂದ ದಾಖಲೀಕರಣ. ಶ್ರೀಪಾದ ಮನೆ, ಏಳತ್ತೂರು, ಕಿನ್ನಿಗೋಳಿ. ಜನವರಿ 9, 2024. ಇದು ನನಗೆ ಅನಿರೀಕ್ಷಿತ ಸಂತಸ ತಂದ ದಿನ. ಡಾ.ಎಂ.ಪ್ರಭಾಕರ ಜೋಶಿಯವರು ಹಾಗೂ ಸದ್ಯ ಕೆನಡಾ ದೇಶದಲ್ಲಿ ಉದ್ಯೋಗಿಯಾಗಿದ್ದರೂ...

read more
ಸಾಂಪ್ರದಾಯಿಕ ರಂಗಭೂಮಿ ಮೂಲಮೋಹ, ಪ್ರಯೋಗ ಇತ್ಯಾದಿ…

ಸಾಂಪ್ರದಾಯಿಕ ರಂಗಭೂಮಿ ಮೂಲಮೋಹ, ಪ್ರಯೋಗ ಇತ್ಯಾದಿ…

ಡಾ. ಎಂ. ಪ್ರಭಾಕರ ಜೋಶಿ ಸಾಂಪ್ರದಾಯಿಕ ಕಲೆಗಳ ವಿಚಾರದಲ್ಲಿ ಮುಖ್ಯವಾಗಿ ಪ್ರದರ್ಶನ ಕಲೆಯ ವಿಚಾರದಲ್ಲಿ ಸಂಪ್ರದಾಯ, ಪರಂಪರೆ, ಮೂಲ, ಪ್ರಯೋಗ ಮೊದಲಾದ ಸಂಗತಿಗಳಲ್ಲಿ ನಡೆಯುವ ಚರ್ಚೆ, ನಿರಂತರ ಸಂವಾದ ಅದು. ಆದರೆ ಯಾವನೇ ಒಬ್ಬ ವಿಮರ್ಶಕ, ಚಿಂತಕನು ಈ ವಿಷಯದಲ್ಲಿ ಕಲಾ ಮೌಲ್ಯಕ್ಕಿಂತ ಹೆಚ್ಚಾಗಿ ಕಲೇತರ ವಾದಗಳು, ಪ್ರಾಯ:ವ್ಯಕ್ತಿಪರ...

read more
ಮೇಳ ಎಂದರೆ ಏನು?

ಮೇಳ ಎಂದರೆ ಏನು?

ಮೇಳ ಎಂದರೆ ಏನು?   ಇತ್ತೀಚೆಗೆ ಭಾಗವತರ ಪ್ರಯೋಗಗಳ ಮತ್ತು ಸಂಪ್ರದಾಯ ಬಿಟ್ಟು ಪದ ಹೇಳುವುದರ ವಿರುದ್ಧ ಧ್ವನಿ ಎತ್ತಿದ ಹಲವರು ಹಿಮ್ಮೇಳವು ಮುಮ್ಮೇಳಕ್ಕೆ ಪೂರಕವಾಗಿರಬೇಕು...

read more
ಸ್ಥಿರೀಕರಣ – ಪರಿಷ್ಕರಣ – ವಿಸ್ತರಣ

ಸ್ಥಿರೀಕರಣ – ಪರಿಷ್ಕರಣ – ವಿಸ್ತರಣ

ಸ್ಥಿರೀಕರಣ - ಪರಿಷ್ಕರಣ - ವಿಸ್ತರಣ ಬೆಂಗಳೂರಿನಲ್ಲಿ - ಕರ್ನಾಟಕ ಸಾಂಸ್ಕೃತಿಕ ಕಲಾಪರಿಷತ್ತು ಸಂಘಟಿಸಿದ ಐದನೆಯ ಯಕ್ಷಗಾನ ಸಮ್ಮೇಳನ (ದಿನಾಂಕ: ಜನವರಿ 2011) ಅಧ್ಯಕ್ಷೀಯ ಭಾಷಣ   ಸರ್ವಾಶಾ ಪರಿಪೂರಣಕ್ಷಮಕರಂ ಸರ್ವೋಪಕಾರೋದಯಂ | ಸನ್ಮಾರ್ಗಾಭಿರತಂ ಸಮಸ್ತ ದುರಿತ ಪ್ರಧ್ವಂಸಿ ಸತ್ಯಾಸ್ಪದಂ | ಬ್ರಹ್ಮಾವಾಸ ಮಹೇಶ...

read more
ಕೈರಂಗಳ  ಸಂಘದ ಕೊಡುಗೆ

ಕೈರಂಗಳ ಸಂಘದ ಕೊಡುಗೆ

ಕೈರಂಗಳ ಸಂಘದ ಕೊಡುಗೆ - ಡಾ. ಎಂ. ಪ್ರಭಾಕರ ಜೋಶಿ ಇದೀಗ ಸ್ವರ್ಣಮಹೋತ್ಸವ ವರ್ಷದಲ್ಲಿ, ಸಹಜವಾದ ಸಂಭ್ರಮದಿಂದ ಸಾರ್ಥಕ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡಿರುವ ಕೈರಂಗಳ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘವು ತೆಂಕುತಿಟ್ಟು ಯಕ್ಷಗಾನ ಹವ್ಯಾಸಿ, ವ್ಯವಸಾಯ ಕ್ಷೇತ್ರಕ್ಕೆ ಗಣನೀಯವಾದ ಕಾಣಿಕೆ ಕೊಟ್ಟ ಒಂದು...

read more
ಅರ್ಥಗಾರಿಕೆ ಮತ್ತು ಯಕ್ಷಗಾನ ಸಂಘಗಳು

ಅರ್ಥಗಾರಿಕೆ ಮತ್ತು ಯಕ್ಷಗಾನ ಸಂಘಗಳು

ಅರ್ಥಗಾರಿಕೆ ಮತ್ತು ಯಕ್ಷಗಾನ ಸಂಘಗಳು - ಡಾ. ಎಂ. ಪ್ರಭಾಕರ ಜೋಶಿ ಯಕ್ಷಗಾನ ಸಂಘವೆಂದರೆ - ನಮ್ಮ ಕರಾವಳಿ ಪ್ರದೇಶದಲ್ಲಿ ಮುಖ್ಯವಾಗಿ – ಯಕ್ಷಗಾನ ತಾಳಮದ್ದಳೆಗಳನ್ನು ನಿಯತವಾಗಿ ಅಭ್ಯಾಸ ಕೂಟಗಳಾಗಿ ನಡೆಸುವ ಸಂಘ, ಆಸಕ್ತರ ಗುಂಪು ಎಂದು ತಾತ್ಪರ್ಯ. ಇಂತಹ ಸಂಘಗಳು ಸುಮಾರು ಇಸವಿ 1960ರವರೆಗೆ ಕರಾವಳಿ, ಮಲೆನಾಡುಗಳಲ್ಲಿ...

read more

ಸಭಾಭವನ

ಇತ್ತೀಚೆಗೆ ಮಿತ್ರರ ಸಲುವಾಗಿ ಯಕ್ಷಗಾನ ಬಯಲಾಟಕ್ಕೆ ಸಭಾಭವನ ಹುಡುಕುವ ಅನಿವಾರ್ಯ ಅವಕಾಶ ಒದಗಿಬಂತು. ಒಂದ ಅರ್ಥದಲ್ಲಿ ಇದು ಅನಿವಾರ್ಯವೂ ಹೌದು. ಯಕ್ಷಗಾನದ ಕಾರ್ಯಕ್ರಮವಲ್ಲವೇ? ಅದನ್ನು ಒಂದು ಸದವಕಾಶ, ಯೋಗ ಎಂದು ತಿಳಿಯಬೇಕು. ಆ ನಂತರ ಈ ಅವಕಾಶ ಒಂದು ಯೋಗವೆಂಬಂತೆ ಕಂಡಿತಾದರೂ ಅದು ಯಾವ ರೀತಿಯ ಯೋಗ ಎಂಬುದಾಗಿ ಯೋಚಿಸುವಂತೆ...

read more

ಯಕ್ಷಗಾನದ ಮಹಾಪಾತ್ರಗಳು

ಯಕ್ಷಗಾನದಲ್ಲಿ ಎಷ್ಟೋ ಪೌರಾಣಿಕ  ಪ್ರಸಂಗಗಳು ಪ್ರಸಿದ್ದವಾಗಿವೆ. ಇವುಗಳು ರಾಮಾಯಣ, ಮಹಾಭಾರತ , ಭಾಗವತ ಅಥವಾ ಉಪನಿಷತ್ ಕಥೆಗಳನ್ನಾಧರಿಸಿ ಹಲವು ಪ್ರಸಂಗಗಳು ಚಾಲ್ತಿಯಲ್ಲಿ ಬಂದು ಯಕ್ಷಗಾನಕ್ಕೆ ಮೂಲ ಅಧಾರವಾಗಿ ಇಂದಿನವರೆಗೂ ಪ್ರದರ್ಶನಗೊಳ್ಳುತ್ತ ಬಂದಿದೆ. ಹಲವು ಪ್ರಸಂಗ ಕರ್ತೃಗಳು ಹಲವು ಕಥಾನಕಗಳನ್ನು ತಮ್ಮ ಜ್ಞಾನ ತಮ್ಮ...

read more

ಬೇಡವಾಗುವ ವಿಮರ್ಶೆ

ಪತಿತ ಪಾವನ ಶ್ರೀರಾಮ. ಶಾಪಗ್ರಸ್ಥ ಜನ್ಮವನ್ನು ಮೋಕ್ಷಪದದತ್ತ ಕೊಂಡೊಯ್ಯುವ ರಾಮನ ಕುರಿತು ಹೇಳುವ ನುಡಿಯಿದು. ವೈಶಾಖ ಮಾಸದ ಬಿರು ಬೇಸಗೆಯ ಸಮಯ. ಬೀಸುವ ಗಾಳಿಯೂ ಸ್ತಬ್ಧವಾಗಿ ಶಾಖ ಇನ್ನೂ ಅಧಿಕವಾದ ಅನುಭವ. ಶಾಖ ಅಧಿಕವಾಗಿ ಬೆವರು ಒಡೆಯುತ್ತದೆ. ಆಕಾಶದಲ್ಲಿ ಒಮ್ಮಿಂದೊಮ್ಮೆಗೆ ಮೋಡ ಕಪ್ಪಾಗಿ ಇನ್ನೇನು ಮಳೆ ಸುರಿಯಬಹುದು ಎಂಬ ಸೂಚನೆ....

read more

ನಂಬಿಯಾರರ ಯಕ್ಷಸಂವಾದ

ಹಲವು ಸಲ ನಮ್ಮ ಅನಿಸಿಕೆಗಳು ಮನಸ್ಸಿನಲ್ಲಿ ಕಲ್ಪನೆಯ ಗರಿಗಳನ್ನು ಅರಳಿಸುತ್ತಿದ್ದರೆ ಮಾತಿನಲ್ಲಿ ಅವುಗಳು ನಿರ್ವಹಿಸುವುದಿಲ್ಲ. ಅಥವಾ ಅದನ್ನು ನಿರ್ವಹಿಸುವ ಸಾಮಾರ್ಥ್ಯ ಇರುವುದಿಲ್ಲ ಎನ್ನುವುದೇ ಸರಿ. ಷಡ್ರಸ ಭೋಜನದಲ್ಲಿ ಯಾವುದೋ ಒಂದು ಕೊರತೆ ಕಂಡಾಗ ಎಲ್ಲವೂ ಸರಿ ಇದೆ ಆದರೂ ಒಂದು ಅತೃಪ್ತಿ ಅದು ಹೇಳುವುದಕ್ಕೆ ಅರಿಯದೇ ಅದು...

read more

ಜಾನಕೀ ನೀಡುವ ಯಕ್ಷಮಣಿ ಚೂಡಾಮಣಿ

“ಶ್ರೀರಾಮಾ... ಕರಕಂಜದಂಗುಲಿಯೊಳಿಟ್ಟಾ ಮುದ್ರೆಯಂ ನೋಡುತಂ | ನಾರೀ ಜಾನಕಿ ಶೋಕಿಸುತಾ ಅದನಂ ಕಂಗಳ್ಕೆ ತಾ ಒತ್ತುತಂ | ಹೇರಾಳಾಸ್ರುತ ಶೋಕ ಬಿಂದು ಜಲದಿಂ ಸರ್ವಾಂಗಮಮ್ ಲೇಪಿಸಲ್|  ಕಾರುಣ್ಯಾಂಬುದಿ ರಾಮ ರಾಮಾ ಎನುತ ಆಶಾಭಾವದಿಂ ಕಂಡಳು... ಶ್ರೀರಾಮಾ...” ಗಂಗಾನದಿಯ ಪ್ರವಾಹದಂತೆ ಒಮ್ಮೆ ಮಂದಗಾಮಿನಿಯಾಗಿ ಮಗುದೊಮ್ಮೆ ರಭಸದಿಂದ...

read more
error: Content is protected !!
Share This