ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ-2023 ರಲ್ಲಿ ಆರು ಗೋಷ್ಠಿಗಳು ಸಂಪನ್ನಗೊಂಡವು. ಪ್ರತಿ ಗೋಷ್ಠಿಗೆ ಒಬ್ಬರು ಅಧ್ಯಕ್ಷರು,ಮೂವರು ಪ್ರಬಂಧಕಾರರು ಮತ್ತು ಒಬ್ಬರು ನಿರ್ವಾಹಕರು ಸೇರಿದಂತೆ 30 ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ಅವರಲ್ಲಿ ಒಬ್ಬರನ್ನುಳಿದು ಎಲ್ಲ ವಿದ್ವಾಂಸರು ಭಾಗವಹಿಸಿದ್ದರು. ಎಲ್ಲಾ ಗೋಷ್ಠಿಗಳು ನಿಗದಿಪಡಿಸಿದ ಸಮಯದಲ್ಲಿ ಸುಂದರವಾಗಿ ಮೂಡಿಬಂದವು. ಗೋಷ್ಠಿಗಳ ಉದ್ಘಾಟನೆಯನ್ನು ಸಂಸ್ಕೃತಿ ಚಿಂತಕ ರೋಹಿತ್ ಚಕ್ರತೀರ್ಥ ನಡೆಸಿಕೊಟ್ಟರು.ಗೋಷ್ಟಿಗಳ ಸಂಯೋಜಕರು ನಾರಾಯಣ ಎಮ್.ಹೆಗಡೆ.
Yaksha Updates
- ಡಾ. ಕೆ. ಚಿನ್ನಪ್ಪ ಗೌಡರ ” ಸಿರಿ ಸಂಧಿ ” ಕೃತಿ – ವಿಮರ್ಶಾತ್ಮಕ ಟಿಪ್ಪಣಿ
- ಅಮೃತಾನುಸಂಧಾನ – ರಾಷ್ಟ್ರೀಯ ವಿಚಾರ ಸಂಕಿರಣ
- ಕಡತೋಕ ಕೃತಿ – ಸ್ಮೃತಿ : ಯಕ್ಷರಂಗೋತ್ಸವ
- ಯಕ್ಷಗಾನ ಅಂಚೆ ಚೀಟಿ ಬಿಡುಗಡೆ, ಕರಾವಳಿ ಕಲೆಗೆ ರಾಷ್ಟೀಯ ಗೌರವ
- ಸೇವಾಭೂಷಣ ಪ್ರಶಸ್ತಿ ಪಾಂಡುರಂಗ ಶಾನುಭಾಗ್ ಇವರಿಗೆ | ಯಕ್ಷಗಾನ ಕಲಾರಂಗ(ರಿ.) ಉಡುಪಿ
- ‘ಯಕ್ಷೋತ್ಸವ-2024’ – ಎಸ್.ಡಿ.ಎಂ. ಕಾನೂನು ಕಾಲೇಜಿನಲ್ಲಿ ಅಂತರ್ ಕಾಲೇಜು ತೆಂಕುತಿಟ್ಟು ಯಕ್ಷಗಾನ ಸ್ಪರ್ಧೆ
- ಇನ್ನೂ ಈಡೇರದ ಯಕ್ಷಗಾನ ಪ್ರಾಧಿಕಾರ ರಚನೆ ಭರವಸೆ
- ಯಕ್ಷಧ್ರುವ ಪಟ್ಲ ಫೌಂಢೇಶನ್ ಟ್ರಸ್ಟ್ (ರಿ) ಮಂಗಳೂರು