ಯಕ್ಷಗಾನ ಕಲಾರಂಗದ ದಾನಿ ಉಡುಪಿ ಪೂರ್ಣಪ್ರಜ್ಞ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಪ್ರೊ. ಕೃಷ್ಣಮೂರ್ತಿ (66 ವರ್ಷ) ಇಂದು (10-06-2021) ಶಿರ್ವದ ಮನೆಯಲ್ಲಿ ನಿಧನಹೊಂದಿದರು. ವಿದ್ಯಾರ್ಥಿಗಳ ಬಗ್ಗೆ ಅತೀವ ಪ್ರೀತಿ ಕಾಳಜಿ ಹೊಂದಿದ್ದ ಇವರು ವಿದ್ಯಾಪೋಷಕ್ ಗೆ ತಾವು ನಿವೃತ್ತಿ ಹೊಂದುವ ಸಂದರ್ಭದಲ್ಲಿ ದೊಡ್ಡಮೊತ್ತದ ನೆರವು ನೀಡಿದ್ದರು. ಇವರು ಪತ್ನಿ ಹಾಗೂ ಅಪಾರ ವಿದ್ಯಾರ್ಥಿ ಮಿತ್ರರನ್ನು ಆಗಲಿದ್ದಾರೆ. ಇವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ಸೂಚಿಸಿದ್ದಾರೆ.
Yaksha Updates
- Yakshagana Legend Dr. M. Prabhakar Joshi | ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನ
- ಡಾ. ಎಂ. ಪ್ರಭಾಕರ ಜೋಶಿ ಅವರಿಗೆ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ ಪ್ರದಾನ
- ಸಮತೋಲನದ ಪುನರುತ್ಥಾನ ಪರ್ವ
- ಯಕ್ಷಲೋಕದ ಸವ್ಯಸಾಚಿಯ ಮಹಾಪ್ರಸ್ಥಾನ
- ಶ್ರೇಷ್ಠ ಕಲಾವಿದ ಕೆ. ಗೋವಿಂದ ಭಟ್ ನಿಧನ
- ಪುತ್ತಿಗೆ ರಘುರಾಮ ಹೊಳ್ಳರಿಗೆ ‘ಯಕ್ಷವಿದ್ಯಾಮಾನ್ಯ ಪ್ರಶಸ್ತಿ’
- ಮುಂಬಯಿಯಲ್ಲಿ ಯಕ್ಷಗಾನಕ್ಕೆ ರಾಜಾಶ್ರಯ – ಡಾ। ಎಂ. ಪ್ರಭಾಕರ ಜೋಶಿ
- ಶತಾವಧಾನಿ ಆರ್.ಗಣೇಶರಿಗೆ ಪದ್ಮಭೂಷಣ ಪ್ರಶಸ್ತಿ

