ಕಲಾಭಿಮಾನಿ ಬಳಗ ಪರ್ಕಳ ವಿಂಶತಿ ಉತ್ಸವ ಎರಡನೇ ದಿನದ ಸಭಾ ಕಾರ್ಯಕ್ರಮದಲ್ಲಿ ಕುಂಬಳೆ ಸುಂದರ್ ರಾವ್ ಎಂ. ಹಾಗೂ ಪ್ರಭಾಕರ ಜೋಶಿ ಅವರನ್ನು ಸನ್ಮಾನಿಸಲಾಯಿತು. ಮುನಿಯಾಲು ಉದಯ ಕುಮಾರ್ ಶೆಟ್ಟಿ, ಹೆರಂಜೆ ಕೃಷ್ಣ ಭಟ್, ಎಂ. ಸುರೇಶ್ ಶಾನುಬೋಗ್, ಶಿವರಾಯ್ ನಾಯಕ್ ಉಪಸ್ಥಿತರಿದ್ದರು. ಉದ್ಯಮಿ ಮಂಜುನಾಥ ಉಪಾಧ್ಯ, ಪರ್ಕಳ ಗಣೇಶ್ ಪಾಟೀಲ್ ಮಾನಪತ್ರ ವಾಚಿಸಿದರು. ಕಬಿಯಾಡಿ ಜಯರಾಮ ಆಚಾರ್ಯ ಸ್ವಾಗತಿಸಿ, ಪ್ರಸ್ತಾವನೆಗೈದರು. ನಿರಂಜನ್ ರಾವ್ ನಿರೂಪಿಸಿದರು.
Yaksha Updates
- Yakshagana Legend Dr. M. Prabhakar Joshi | ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನ
- ಡಾ. ಎಂ. ಪ್ರಭಾಕರ ಜೋಶಿ ಅವರಿಗೆ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ ಪ್ರದಾನ
- ಸಮತೋಲನದ ಪುನರುತ್ಥಾನ ಪರ್ವ
- ಯಕ್ಷಲೋಕದ ಸವ್ಯಸಾಚಿಯ ಮಹಾಪ್ರಸ್ಥಾನ
- ಶ್ರೇಷ್ಠ ಕಲಾವಿದ ಕೆ. ಗೋವಿಂದ ಭಟ್ ನಿಧನ
- ಪುತ್ತಿಗೆ ರಘುರಾಮ ಹೊಳ್ಳರಿಗೆ ‘ಯಕ್ಷವಿದ್ಯಾಮಾನ್ಯ ಪ್ರಶಸ್ತಿ’
- ಮುಂಬಯಿಯಲ್ಲಿ ಯಕ್ಷಗಾನಕ್ಕೆ ರಾಜಾಶ್ರಯ – ಡಾ। ಎಂ. ಪ್ರಭಾಕರ ಜೋಶಿ
- ಶತಾವಧಾನಿ ಆರ್.ಗಣೇಶರಿಗೆ ಪದ್ಮಭೂಷಣ ಪ್ರಶಸ್ತಿ






