ಯಕ್ಷಗಾನ ಕಲಾಕೇಂದ್ರ ಹಂಗಾರಕಟ್ಟೆ-ಐರೋಡಿ ಆಶ್ರಯದಲ್ಲಿ ಖ್ಯಾತ ಯಕ್ಷಗಾನ ವಿದ್ವಾಂಸ ಪ್ರಾಚಾರ್ಯ ಸದಾನಂದ ಐತಾಳರ ನೇತೃತ್ವದಲ್ಲಿ ಯಕ್ಷಗಾನ ತರಬೇತಿ ಶಿಬಿರ”ನಲಿ-ಕುಣಿ” ದಿನಾಂಕ ಎಪ್ರಿಲ್ 14 ರಿಂದ ಸಾಲಿಗ್ರಾಮದ ಗುಂಡ್ಮಿ ಯಲ್ಲಿರುವ ಸದಾನಂದ ರಂಗಮಂಟಪದಲ್ಲಿ ಪ್ರಾರಂಭ. ಬೆಳಿಗ್ಗೆ 9-30 ರಿಂದ ಮಧ್ಯಾಹ್ನ ಗಂಟೆ 1-15 ರ ತನಕ. ದಿನಾಂಕ 28 ರಂದು ಸಮಾರೋಪ. ಆಸಕ್ತ ಬಾಲಕ-ಬಾಲಕಿಯರು ದಿನಾಂಕ ಏಪ್ರಿಲ್ 08 ಒಳಗೆ ತಮ್ಮ ಪೋಷಕರೊಂದಿಗೆ ಬಂದು ಹೆಸರನ್ನು ನೋಂದಾಯಿಸಿಕೊಳ್ಳಬೇಕು.
Yaksha Updates
- Yakshagana Legend Dr. M. Prabhakar Joshi | ಸಾಂಸ್ಕೃತಿಕ ಪರಂಪರೆಯ ಮಹಾನ್ ಚೇತನ
- ಡಾ. ಎಂ. ಪ್ರಭಾಕರ ಜೋಶಿ ಅವರಿಗೆ ‘ಬಳ್ಕೂರು ಯಕ್ಷ ಕುಸುಮ’ ಪ್ರಶಸ್ತಿ ಪ್ರದಾನ
- ಸಮತೋಲನದ ಪುನರುತ್ಥಾನ ಪರ್ವ
- ಯಕ್ಷಲೋಕದ ಸವ್ಯಸಾಚಿಯ ಮಹಾಪ್ರಸ್ಥಾನ
- ಶ್ರೇಷ್ಠ ಕಲಾವಿದ ಕೆ. ಗೋವಿಂದ ಭಟ್ ನಿಧನ
- ಪುತ್ತಿಗೆ ರಘುರಾಮ ಹೊಳ್ಳರಿಗೆ ‘ಯಕ್ಷವಿದ್ಯಾಮಾನ್ಯ ಪ್ರಶಸ್ತಿ’
- ಮುಂಬಯಿಯಲ್ಲಿ ಯಕ್ಷಗಾನಕ್ಕೆ ರಾಜಾಶ್ರಯ – ಡಾ। ಎಂ. ಪ್ರಭಾಕರ ಜೋಶಿ
- ಶತಾವಧಾನಿ ಆರ್.ಗಣೇಶರಿಗೆ ಪದ್ಮಭೂಷಣ ಪ್ರಶಸ್ತಿ
