ಯಕ್ಶಗಾನ ತಾಳಮದ್ದಳೆ ಸಪ್ತಾಹ
‘ಕನ್ನಡದ ಕಲ್ಹಣ’ನ ನೆನಪಿನ ಪ್ರಶಸ್ತಿ
ಕನ್ನಡದ ಕಲ್ಹಣ ನೀರ್ಪಾಜೆ ಭೀಮ ಭಟ್ಟರು ಅವಿಭಜಿತ ದಕ್ಷಿಣ ಕನ್ನಡದ ಪಂಡಿತ ಪರಂಪರೆಯವರು. ಮಾತ್ರವಲ್ಲ. ಅಖಿಲ ಕರ್ನಾಟಕ ಸಾಹಿತ್ಯ ಚರಿತ್ರೆಯಲ್ಲಿ ಅಳಿಯದ ಸಾರಸ್ವತಕಾರ್ಯವನ್ನುಮಾಡಿದವರು. ಕಾಶ್ಮೀರದ ಚರಿತ್ರೆಯನ್ನು ಸಂಸ್ಕೃತ ಕಾವ್ಯದಲ್ಲಿ ರಚಿಸಿದ ಕಾಶ್ಮೀರದ ಕಲ್ಹಣನ 'ರಾಜತರಂಗಿಣಿ'ಯನ್ನು ಎರಡು ಸಂಪುಟಗಳಲ್ಲಿ ಕನ್ನಡಕ್ಕೆ ಅನುವಾದ...
ಡಾ. ಎಂ.ಪ್ರಭಾಕರ ಜೋಶಿ ಅವರಿಗೆ ನೀರ್ಪಾಜೆ ಭೀಮ ಭಟ್ಟ ಪ್ರಶಸ್ತಿ ಪ್ರದಾನ
ಹಿರಿಯ ವಿದ್ವಾಂಸ, ಅರ್ಥಧಾರಿ, ಸಂಶೋಧಕ ಡಾ. ಎಂ.ಪ್ರಭಾಕರ ಜೋಶಿ ಅವರಿಗೆ ನೀರ್ಪಾಜೆ ಭೀಮ ಭಟ್ಟ ಅಭಿಮಾನಿ ಬಳಗ ಬಂಟ್ವಾಳ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ವತಿಯಿಂದ ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿಯನ್ನು ಬಿ.ಸಿ.ರೋಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ...
ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಶ್ರೀಧರ್ ಡಿ.ಎಸ್ ಗೆ ಪಾರ್ತಿಸುಬ್ಬ ಪ್ರಶಸ್ತಿ
ಕರ್ನಾಟಕ ಯಕ್ಷಗಾನ ಅಕಾಡೆಮಿ ನೀಡುವ 2020ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ ಮತ್ತು ಯಕ್ಷಸಿರಿ ವಾರ್ಷಿಕ ಪ್ರಶಸ್ತಿ ಪುರಸ್ಕೃತರ ಪಟ್ಟಿ ಬಿಡುಗಡೆಯಾಗಿದೆ. ಮಂಗಳೂರಿನಲ್ಲಿ ಅಕಾಡೆಮಿ ಅಧ್ಯಕ್ಷ ಪ್ರೊ. ಎಂ.ಎ.ಹೆಗಡೆ ಈ ಘೋಷಣೆ ಮಾಡಿದ್ದು, ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ರಚನೆಕಾರ ಶ್ರೀಧರ್ ಡಿ ಎಸ್ ಅವರನ್ನು...
ಕನ್ನಡದ ಕಲ್ಹಣ ನೀರ್ಪಾಜೆ ಪ್ರಶಸ್ತಿ
ಯಕ್ಷಗಾನ ಹಾರಾಡಿ ತಿಟ್ಟು ಹಾಗೂ ಮಟಪಾಡಿ ತಿಟ್ಟುಗಳ ದಾಖಲೀಕರಣ
Vidyavachaspati Bannanje Govindacharya
Bannanje Govindacharya Vidyavachaspati Bannanje Govindacharya, a renowned sanskrit scholar and widely regarded as one of the greatest exponents on Madhva philosophy, passed away at his residence in Ambalpady here on Sunday, December 13 due to age-related illness....
ಹಿರಿಯ ರಂಗಕರ್ಮಿ ಉದ್ಯಾವರ ಮಾಧವ ಆಚಾರ್ಯ ನಿಧನ
ಉದ್ಯಾವರ ಮಾಧವ ಆಚಾರ್ಯ ರಂಗ ನಿರ್ದೇಶಕ ಕಥೆಗಾರ, ಕವಿ, ನಟ, ಪ್ರಸಿದ್ಧ ಗುಡ್ಡೆದ ಭೂತ ಧಾರಾವಾಹಿಯ ನಟ, ಉಡುಪಿಯ ಸಮೂಹ ಸಂಸ್ಥೆಯ ಸಂಸ್ಥಾಪಕ, ನಾಟಕ, ನೃತ್ಯ ರೂಪಕ ಮೂಲಕ ರಾಜ್ಯಾದ್ಯಂತ ಜನಮನ್ನಣೆಗಳಿಸಿದ ಸಾಧಕ. ನಾಡಿನಾದ್ಯಂತ 50ಕ್ಕೂ ಹೆಚ್ಚು ನಾಟಕ, ನೃತ್ಯರೂಪಕಗಳಿಗೆ ನಿರ್ದೇಶನ ಗೈದ ಇವರು ರಾಜ್ಯರಾಜ್ಯೋತ್ಸವ, ರಂಗ ವಿಶಾರದ...
ಅಗಲಿದ ಹಿರಿಯ ಕಲಾವಿದ ಹಡಿನಬಾಳ ಶ್ರೀಪಾದ ಹೆಗಡೆ
ಹಡಿನಬಾಳು ಶ್ರೀಪಾದ ಹೆಗಡೆಯವರು ನಿನ್ನೆ ನಮ್ಮನ್ನ ಅಗಲಿದ್ದು ಮನಸ್ಸಿಗೆ ಮಂಕು ಕವಿಸಿದೆ. ನಮ್ಮ ಮೇಳದಲ್ಲಿ ಬಹುದೀರ್ಘ ಒಡನಾಟ ಹಾಗೇ ದಾಯಾದ್ಯ ಸಂಬಂಧ ಬೆಳೆದು ಬಂದಿದೆ. ಒಬ್ಬ ಕಲಾವಿದನಾಗಿ ಹಡಿನಬಾಳರ ಸಾಧನೆ ಅಪೂರ್ವ. ಆದರೆ ಅದಕ್ಕೆ ತಕ್ಕ ಪ್ರತಿಫಲ ಅವರಿಗೆ ದೊರೆಯಲಿಲ್ಲ. ಬಡಾಬಡಗಿನ ನಾಟ್ಯ ಅದರಲ್ಲೂ ಅಭಿನಯದಲ್ಲಿ ಅವರ ಸಾಧನೆ...
ಹಿರಿಯ ಯಕ್ಷಗಾನ ಕಲಾವಿದ ಮೇರುನಟ ಹಡಿನಬಾಳ ಶ್ರೀಪಾದ ಹೆಗಡೆ ನಿಧನ
ಅಭಿಜಾತ ಕಲಾವಿದ ಹಡಿನಬಾಳ ಶ್ರೀಪಾದ ಹೆಗಡೆ (67) ನಿನ್ನೆ ರಾತ್ರಿ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಒಂದುವರೆ ವರ್ಷದ ಹಿಂದೆ ರಸ್ತೆ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ನಿಧಾನ ಚೇತರಿಸಿಕೊಳ್ಳುತ್ತಿದ್ದರು. ಅವರು ತಾಯಿ, ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ. ಗುಂಡುಬಾಳ ಮೇಳದಲ್ಲಿ ಸೋದರಮಾವ...
Kannada prosody introduced in English
The structure and principles of Kannada prosody has now been introduced in English for the benefit of non-Kannada readers and scholars. Written by B.A. Vivek Rai, former Vice-Chancellor of Kannada University, Hampi, and also Karnataka State Open University, Mysuru, ‘A...
ಉಜಿರೆ ನಾರಾಯಣ ಹಾಸ್ಯಗಾರರಿಗೆ ಕದ್ರಿ ಯಕ್ಷ ಬಳಗದ ಸಂಮಾನ
ನೂತನ ಯಕ್ಷಗಾನ ಮೇಳ ಪಾವಂಜೆಯ ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ಕೃಪಾಪೋಷಿತ ಯಕ್ಷಗಾನ ಮಂಡಳಿಯು ಮಂಗಳೂರು ಮಹಾನಗರದ ಪ್ರಪ್ರಥಮ ಪ್ರದರ್ಶನವನ್ನು ಕದ್ರಿ ದೇವಸ್ಥಾನದ ರಾಜಾಂಗಣದಲ್ಲಿ ನೀಡಲಿದೆ. ನವೆಂಬರ 30 ಸೋಮವಾರ ಸಂಜೆ 5.30 ರಿಂದ ರಾತ್ರಿ 11ರ ತನಕ ಚೌಕಿ ಪೂಜೆ,ಸಭಾ ಕಲಾಪ ಹಾಗೂ " ಶ್ರೀ ವೀರಾಂಜನೇಯ ವೈಭವ" ಯಕ್ಷಗಾನ ಬಯಲಾಟ...
ಯಕ್ಷಾಂಗಣದಿಂದ 8ನೇ ವರ್ಷದ ನುಡಿಹಬ್ಬ
ಹರಿಕೃಷ್ಣ ಪುನರೂರು ಅವರಿಗೆ ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಕನ್ನಡ ರಾಜ್ಯೋತ್ಸವ ಕಲಾ ಸಂಭ್ರಮವಾಗಿ `ಯಕ್ಷಾಂಗಣ’ ಮಂಗಳೂರು, ಯಕ್ಷಗಾನ ಚಿಂತನ-ಮಂಥನ ಮತ್ತು ಪ್ರದರ್ಶನ ವೇದಿಕೆಯು ನವೆಂಬರ್ ತಿಂಗಳಲ್ಲಿ 8ನೇ ಕನ್ನಡ ನುಡಿ ಹಬ್ಬದ ಪ್ರಯುಕ್ತ ಏರ್ಪಡಿಸಿರುವ ‘ಯಕ್ಷಗಾನ ತಾಳಮದ್ದಳೆ ಪರ್ವ’ ಸಂದರ್ಭ ಶ್ರೇಷ್ಠ ಸಾಧಕರಿಗೆ ‘ಯಕ್ಷಾಂಗಣ...
ಕೆ.ಎಚ್. ದಾಸಪ್ಪ ರೈಯವರಿಗೆ ಪ್ರತಿಷ್ಟಿತ ‘ಯಕ್ಷಾಂಗಣ ಗೌರವ ಪ್ರಶಸ್ತಿ’
ತೆಂಕುತಿಟ್ಟಿನ ಹಿರಿಯ ಕಲಾವಿದ, ಕಾಡಮಲ್ಲಿಗೆ ತುಳು ಯಕ್ಷಗಾನದ ‘ಮೈಂದಾ ಗುರಿಕಾರ’ ಪಾತ್ರದ ಮೂಲಕ ಖ್ಯಾತಿಯ ಉತ್ತುಂಗ ಏರಿದ “ಅಭಿನವ ಕೋಟಿ’ ಅಭಿದಾನದ ಕೆ.ಎಚ್. ದಾಸಪ್ಪ ರೈ ಯವರಿಗೆ 2019 – 20 ನೇ ಸಾಲಿನ ‘ಯಕ್ಷಾಂಗಣ ಗೌರವ ಪ್ರಶಸ್ತಿ’ ಲಭಿಸಿದೆ. ಯಕ್ಷಾಂಗಣ ಮಂಗಳೂರು, ಯಕ್ಷಗಾನ ಚಿಂತನ ಮಂಥನ ಮತ್ತು ಪ್ರದರ್ಶನ ವೇದಿಕೆ ಯೂ...
ಕಳಚಿತು ಯಕ್ಷ ವಿದ್ವತ್ ಪರಂಪರೆಯ ಮತ್ತೊಂದು ಕೊಂಡಿ: ಮಲ್ಪೆ ವಾಸುದೇವ ಸಾಮಗ ವಿಧಿವಶ
ಹಿರಿಯ ಯಕ್ಷಗಾನ ಕಲಾವಿದ, ಅರ್ಥಧಾರಿ, ಸಂಘಟಕ ಮಲ್ಪೆ ವಾಸುದೇವ ಸಾಮಗ ಅವರು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದು, ಯಕ್ಷಗಾನ ವಿದ್ವತ್ ಪರಂಪರೆಯ ಮತ್ತೊಂದು ಕೊಂಡಿ ಕಳಚಿದೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಕೋವಿಡ್ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಬೆಳಗ್ಗೆ ನಿಧನರಾಗಿದ್ದಾರೆ.ಯಕ್ಷಗಾನ...