Yakshamitra Toronto – Yakshagana Bhishma Vijaya
ತಲಪಾಡಿಯಲ್ಲಿ ಮೊಳಗಿದ ಕನ್ನಡ ಧ್ವನಿ
ಕನ್ನಡ ಶಾಲೆಗಳನ್ನು ಉಳಿಸಿ – ಡಾ. ಪ್ರಭಾಕರ ಜೋಶಿ
Yaksha Manthana – United Kingdom Abhiyaana
ಯಕ್ಷಗಾನ ಶಿಕ್ಷಕರ ಕಾರ್ಯಾಗಾರ
ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ನಡೆಯುತ್ತಿರುವ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ನಾಟ್ಯ ತರಗತಿ ಅಭಿಯಾನದಡಿ ಬೋಧನಾ ನಿರತ ಯಕ್ಷಗಾನ ಶಿಕ್ಷಕರಿಗೆ ಬಿ.ಸಿ ರೋಡಿನ ರಂಗೋಲಿ ಹೊಟೇಲಿನಲ್ಲಿ ಯಕ್ಷಗಾನ ಶಿಕ್ಷಣದ ಒಂದು ದಿನದ ಕಾರ್ಯಾಗಾರ ಮಂಗಳವಾರ ನಡೆಯಿತು. ಯಕ್ಷಗಾನ ದಶಾವತಾರಿ ಸೂರಿಕುಮೇರು...
ರೂಪ ಪ್ರಧಾನ ಕಲೆ ಯಕ್ಷಗಾನ
Europe & Britain Tour, “Yakshagana Sapthaaha” by Yakshadhruva Patla
Experience the Magical World of Yakshagana: Europe & Britain Tour, "Yakshagana Sapthaaha" by Yakshadhruva Patla Foundation Trust(R)! Embark on an unforgettable journey into the enchanting realm of Yakshagana, a traditional Indian art form that weaves together...
ಯಕ್ಷಕಲೆ ವಿರೂಪವಾಗಲು ಅವಕಾಶ ಕೊಡಬೇಡಿ – ಡಾ. ಎಂ. ಪ್ರಭಾಕರ ಜೋಶಿ
ಯಕ್ಷದ್ರುವ ಯಕ್ಷಶಿಕ್ಷಣ
ಇಂದು ಬೆಳಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯ ವರಗೆ, ವಗ್ಗ, ಪುಂಜಾಲಕಟ್ಟೆ, ಮಚ್ಚಿನ, ನಿಡ್ಲೆ ಮತ್ತು ಮುಂಡಾಜೆಯಲ್ಲಿ ಯಕ್ಷಧ್ರುವ - ಯಕ್ಷ ಶಿಕ್ಷಣದ ಉದ್ಘಾಟನೆ ಮತ್ತು ನಾಟ್ಯಾರಂಭ ಕಾರ್ಯಕ್ರಮ. ಬಿಡುವಿಲ್ಲದೆ ಸುಮಾರು 150km ಮಿಕ್ಕಿ ಪ್ರಯಾಣ, ನಡುವಿನಲ್ಲಿ ದೂರದಲ್ಲಿ ನಡೆದ ಒಂದು ಮಹಿಳೆ ಮತ್ತು ಮಗುವಿನ ಸ್ಕೂಟರ್ ಆಕ್ಸಿಡೆಂಟ್...
ಡಾ| ಎಚ್. ಎಸ್. ಶೆಟ್ಟಿ ಯವರಿಗೆ ಅಭಿನಂದನೆ
ಜೀವಸಂಧಾನ ಪ್ರಸಂಗ ಕೃತಿ ಬಿಡುಗಡೆ
ಜನಮಾಧ್ಯಮದಲ್ಲಿ
ಅಜೆಕಾರು ಅಭಿಮಾನಿ ಬಳಗ ಮುಂಬಯಿ
ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದನೆ, ಪುಸ್ತಕ ಬಿಡುಗಡೆ
ಕುತೂಹಲ ಪ. ರಾಮಕೃಷ್ಣ ಶಾಸ್ತ್ರಿಗಳ ಬರಹಗಳ ಶಕ್ತಿಯಾಗಿದೆ. ಶಿವರಾಮ ಕಾರಂತರಂತಹ ವಿದ್ವಾಂಸರು ನಮ್ಮ ಮುಂದೆ ಇದ್ದರು ಎಂಬುದನ್ನು ನೆನಪಿಸಿಕೊಳ್ಳುವುದು ಸುಯೋಗವಾಗಿದೆ. ಕಾರಣ ಅವರಂತೆ ಶಾಸ್ತ್ರಿಗಳಿಗೆ ವಿಷಯಗಳನ್ನು ಆಳವಾಗಿ ಸಂಗ್ರಹಿಸಿ ಸಂಕ್ಷಿಪ್ತ ವಿವರ ಕೊಡುವ ಭಾಷಾ ಪಾಂಡಿತ್ಯವಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ....
ಕಲಾಕೃತಿಯ ಅರ್ಥ ಮಾಡುವ ಪ್ರಯತ್ನವೇ ವಿಮರ್ಶೆ
ಭಾರತ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಯಕ್ಷಗಾನ ಕಲಾವಿದೆ ಅದಿತಿ
ಭಾರತ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅದಿತಿ ಉರಾಳ. ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಭೇತಿ ಕೇಂದ್ರ ನಡೆಸಿದ 2020-2021 ರ ಸಾಲಿನ ಭಾರತದ ಯುವ ಪ್ರತಿಭಾ ಶೋಧದಲ್ಲಿ ಬೆಂಗಳೂರಿನ ಜಾನಪದ ಹಾಗೂ ಯಕ್ಷಗಾನ ಕಲಾವಿದೆ ಅದಿತಿ ಉರಾಳ ಜಾನಪದ ರಂಗಭೂಮಿ(ಯಕ್ಷಗಾನ) ಯುವ ಪ್ರತಿಭೆ...