Event and Invite

ಯಕ್ಷಗಾನ ಶಿಕ್ಷಕರ ಕಾರ್ಯಾಗಾರ

ಯಕ್ಷಗಾನ ಶಿಕ್ಷಕರ ಕಾರ್ಯಾಗಾರ

ಯಕ್ಷಧ್ರುವ ಪಟ್ಲ ಪೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ವತಿಯಿಂದ ನಡೆಯುತ್ತಿರುವ ಯಕ್ಷಧ್ರುವ- ಯಕ್ಷಶಿಕ್ಷಣ ಯೋಜನೆಯ ನಾಟ್ಯ ತರಗತಿ ಅಭಿಯಾನದಡಿ ಬೋಧನಾ ನಿರತ ಯಕ್ಷಗಾನ ಶಿಕ್ಷಕರಿಗೆ ಬಿ.ಸಿ ರೋಡಿನ ರಂಗೋಲಿ ಹೊಟೇಲಿನಲ್ಲಿ ಯಕ್ಷಗಾನ ಶಿಕ್ಷಣದ ಒಂದು ದಿನದ ಕಾರ್ಯಾಗಾರ ಮಂಗಳವಾರ ನಡೆಯಿತು. ಯಕ್ಷಗಾನ ದಶಾವತಾರಿ ಸೂರಿಕುಮೇರು...

read more
ಯಕ್ಷದ್ರುವ ಯಕ್ಷಶಿಕ್ಷಣ

ಯಕ್ಷದ್ರುವ ಯಕ್ಷಶಿಕ್ಷಣ

ಇಂದು ಬೆಳಗ್ಗೆ 10 ಘಂಟೆಯಿಂದ ಸಂಜೆ 6 ಘಂಟೆಯ ವರಗೆ, ವಗ್ಗ, ಪುಂಜಾಲಕಟ್ಟೆ, ಮಚ್ಚಿನ, ನಿಡ್ಲೆ ಮತ್ತು ಮುಂಡಾಜೆಯಲ್ಲಿ ಯಕ್ಷಧ್ರುವ - ಯಕ್ಷ ಶಿಕ್ಷಣದ ಉದ್ಘಾಟನೆ ಮತ್ತು ನಾಟ್ಯಾರಂಭ ಕಾರ್ಯಕ್ರಮ. ಬಿಡುವಿಲ್ಲದೆ ಸುಮಾರು 150km ಮಿಕ್ಕಿ ಪ್ರಯಾಣ, ನಡುವಿನಲ್ಲಿ ದೂರದಲ್ಲಿ ನಡೆದ ಒಂದು ಮಹಿಳೆ ಮತ್ತು ಮಗುವಿನ ಸ್ಕೂಟರ್ ಆಕ್ಸಿಡೆಂಟ್...

read more
ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದನೆ, ಪುಸ್ತಕ ಬಿಡುಗಡೆ

ಸಾಹಿತಿ ಪ.ರಾಮಕೃಷ್ಣ ಶಾಸ್ತ್ರಿ ಅಭಿನಂದನೆ, ಪುಸ್ತಕ ಬಿಡುಗಡೆ

ಕುತೂಹಲ ಪ. ರಾಮಕೃಷ್ಣ ಶಾಸ್ತ್ರಿಗಳ ಬರಹಗಳ ಶಕ್ತಿಯಾಗಿದೆ. ಶಿವರಾಮ ಕಾರಂತರಂತಹ ವಿದ್ವಾಂಸರು ನಮ್ಮ ಮುಂದೆ ಇದ್ದರು ಎಂಬುದನ್ನು ನೆನಪಿಸಿಕೊಳ್ಳುವುದು ಸುಯೋಗವಾಗಿದೆ. ಕಾರಣ ಅವರಂತೆ ಶಾಸ್ತ್ರಿಗಳಿಗೆ ವಿಷಯಗಳನ್ನು ಆಳವಾಗಿ ಸಂಗ್ರಹಿಸಿ ಸಂಕ್ಷಿಪ್ತ ವಿವರ ಕೊಡುವ ಭಾಷಾ ಪಾಂಡಿತ್ಯವಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ....

read more
ಭಾರತ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಯಕ್ಷಗಾನ ಕಲಾವಿದೆ ಅದಿತಿ

ಭಾರತ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಯಕ್ಷಗಾನ ಕಲಾವಿದೆ ಅದಿತಿ

ಭಾರತ ಸರ್ಕಾರದ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಅದಿತಿ ಉರಾಳ. ಭಾರತ ಸರ್ಕಾರದ ಸಂಸ್ಕೃತಿ ಸಚಿವಾಲಯ ಸಾಂಸ್ಕೃತಿಕ ಸಂಪನ್ಮೂಲ ಮತ್ತು ತರಭೇತಿ ಕೇಂದ್ರ ನಡೆಸಿದ 2020-2021 ರ ಸಾಲಿನ ಭಾರತದ ಯುವ ಪ್ರತಿಭಾ ಶೋಧದಲ್ಲಿ ಬೆಂಗಳೂರಿನ ಜಾನಪದ ಹಾಗೂ ಯಕ್ಷಗಾನ ಕಲಾವಿದೆ ಅದಿತಿ ಉರಾಳ ಜಾನಪದ ರಂಗಭೂಮಿ(ಯಕ್ಷಗಾನ) ಯುವ ಪ್ರತಿಭೆ...

read more

Archives

ಕಲಾ – ಶಿವ – ನಟರಾಜ

ಡಾ. ಎಂ. ಪ್ರಭಾಕರ ಜೋಶಿ

ಮಲೆನಾಡಿನ ಯಕ್ಷಚೇತನಗಳು-35

ಹೆಬ್ಬೈಲು ರಾಮಪ್ಪ (1938-1988) ಆಟದ ರಾಮಯ್ಯ ಎಂದು ಖ್ಯಾತರಾಗಿದ್ದ ಶ್ರೀ ಜಿ.ರಾಮಪ್ಪ ಅವರು ಶಿವಮೊಗ್ಗ ಜಿಲ್ಲೆಯ...

ರಂಗಸ್ಥಳದ ರಾಜ ‘ಅರುವ’

ಅದು 2018. ನುಡಿಸಿರಿಯಲ್ಲಿ ನನಗೆ ಪ್ರಶಸ್ತಿಯ ಹೊಣೆ. ಪ್ರಶಸ್ತಿಗೆ ಆಯ್ಜೆಯಾಗಿದ್ದ ಅರುವದವರ ಬಯೊಡಾಟದೊಂದಿಗೆ ಅವರ ಮಗ...

ಕೆರೆಮನೆ ವೆಂಕಟಾಚಲ ಭಟ್(1936-1998)

ಮಲೆನಾಡಿನ ಯಕ್ಷಚೇತನಗಳು-34 ಶ್ರೀ ಕೆರೆಮನೆ ವೆಂಕಟಾಚಲ ಭಟ್ ಅವರು ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ...

“ಬಲಿಪರಿಗೆ ಆದರಾಂಜಲಿ”

- ಲೇಖಕರು: ಡಾ|| ಕೆ. ಎಂ. ರಾಘವ ನಂಬಿಯಾರ್ ಬಲಿಪ ಕಿರಿಯ ನಾರಾಯಣ ಭಾಗವತರ ಮನೆಯ ಶ್ರದ್ಧಾಂಜಲಿ ಸಭೆಯಲ್ಲಿ (1-3-2023)...

ಅಂಬಾತನಯ ಮುದ್ರಾಡಿ ಸ್ಮರಣೀಯ ಚಿತ್ರಗಳು

ನಮ್ಮನ್ನಗಲಿದ ಅಂಬಾತನಯ ಮುದ್ರಾಡಿಯವರು ಫೆಬ್ರವರಿ 11ರಂದು ಉಡುಪಿಯಲ್ಲಿ ಜರುಗಿದ ಯಕ್ಷಗಾನ ಸಮ್ಮೇಳನದಲ್ಲಿ ಪಾಲ್ಗೊಂಡು...

ಕಣ್ಮರೆಯಾದ ಯಕ್ಷಲೋಕದ ಧ್ರುವ ನಕ್ಷತ್ರ

ಕುಂಬಳೆ ಸುಂದರ ರಾವ್ (ಮಾರ್ಚ್೨೦, ೧೯೩೪- ನವಂಬರ ೩೦, ೨೦೨೨) ಇಡೀ ರಾತ್ರಿ ನಡೆಯುತ್ತಿದ್ದ ʼಮಹಾರಥಿ ಕರ್ಣʼ ಯಕ್ಷಗಾನ...

ಸುಂದರ ಮಾತಿಗೆ ಮೌನದ ತೆರೆ; 15ನೇ ವರ್ಷದಲ್ಲೇ ಅರ್ಥಗಾರಿಕೆ ಮಾಡಿದ್ದರು

ಯಕ್ಷಗಾನದ ಮಾತಿನ ಮಾಣಿಕ್ಯ ಕುಂಬಳೆ ಸುಂದರ ರಾವ್‌ ನಮ್ಮನ್ನಗಲಿದರೂ ಅವರು ಕಲೆಯ ಮೂಲಕ ಜೀವಂತವಾಗಿಯೇ ಇದ್ದಾರೆ. ಅವರು...

ಸುಂದರ ರಾವ್ ಭಾರತದ ಮೌಖಿಕ ಕಲಾ ಪರಂಪರೆಯ ಶ್ರೇಷ್ಠ ವಾಗ್ಮಿ: ಪ್ರಭಾಕರ ಜೋಶಿ

'ಯಕ್ಷಗಾನ ಕಲಾವಿದ ಕುಂಬಳೆ ಸುಂದರ ರಾವ್ ಅವರು ಭಾರತದ ಮೌಖಿಕ ಕಲಾ ಪರಂಪರೆಯ ಶ್ರೇಷ್ಠ ವಾಗ್ಮಿ' ಎಂದು ಸ್ಮರಿಸುತ್ತಾರೆ...
error: Content is protected !!
Share This