ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ-2023

ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ-2023

ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನ-2023 ರಲ್ಲಿ ಆರು ಗೋಷ್ಠಿಗಳು ಸಂಪನ್ನಗೊಂಡವು. ಪ್ರತಿ ಗೋಷ್ಠಿಗೆ ಒಬ್ಬರು ಅಧ್ಯಕ್ಷರು,ಮೂವರು ಪ್ರಬಂಧಕಾರರು ಮತ್ತು ಒಬ್ಬರು ನಿರ್ವಾಹಕರು ಸೇರಿದಂತೆ 30 ಸಂಪನ್ಮೂಲ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು. ಅವರಲ್ಲಿ ಒಬ್ಬರನ್ನುಳಿದು ಎಲ್ಲ ವಿದ್ವಾಂಸರು ಭಾಗವಹಿಸಿದ್ದರು.‌ ಎಲ್ಲಾ ಗೋಷ್ಠಿಗಳು...
ಅಂಬಾತನಯ ಮುದ್ರಾಡಿಯವರಿಗೆ ನುಡಿನಮನ ಕಾರ್ಯಕ್ರಮ

ಅಂಬಾತನಯ ಮುದ್ರಾಡಿಯವರಿಗೆ ನುಡಿನಮನ ಕಾರ್ಯಕ್ರಮ

ಹಿರಿಯ ಸಾಹಿತಿ, ಶಿಕ್ಷಕ, ಹರಿದಾಸ,ಜಿನದಾಸ, ಅರ್ಥಧಾರಿ, ಕಲಾವಿದ, ನಾಟಕಕಾರ ಅಂಬಾತನಯ ಮುದ್ರಾಡಿಯವರಿಗೆ ನುಡಿನಮನ ಕಾರ್ಯಕ್ರಮ ಎಲ್ಲ ಸಂಘಟನೆಗಳ ಸಹಯೋಗದೊಂದಿಗೆ ಇಂದು (27-02-2023) ಎಂ.ಜಿ.ಎಂ. ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಜರಗಿತು. ಹಿರಿಯ ವಿದ್ವಾಂಸ ಡಾ. ಎಂ. ಪ್ರಭಾಕರ ಜೋಷಿಯವರು ತಾನು ಅಂಬಾತನ ಮುದ್ರಾಡಿಯವರೊಂದಿಗೆ...
error: Content is protected !!